ಬ್ರೇಕಿಂಗ್ ನ್ಯೂಸ್
04-03-22 04:50 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯದ ಪ್ರಮುಖ ನಗರಗಳಲ್ಲಿ ‘’ನಮ್ಮ ಕ್ಲಿನಿಕ್ ‘’ ಹೆಸರಲ್ಲಿ 438 ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸೆಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ, ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ.
ರಾಜ್ಯದಾದ್ಯಂತ ಪ್ರಮುಖ ನಗರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು. ಬೆಂಗಳೂರು ನಗರದ ಪ್ರತೀ ವಾರ್ಡ್ ಗಳಲ್ಲಿ ಈ ಕ್ಲಿನಿಕ್ ಆರಂಭಗೊಳ್ಳಲಿದೆ. ಸಾಂಕ್ರಾಮಿಕ ರೋಗಗಳು, ಇನ್ನಿತರ ರೋಗಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ತಜ್ಞ ವೈದ್ಯರ ಬಳಿಗೆ ಕಳುಹಿಸುವ ಕೆಲಸವನ್ನು ಈ ಕೇಂದ್ರಗಳು ಮಾಡಲಿವೆ. ಆಮೂಲಕ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಸುಸಜ್ಜಿತ ಆರೋಗ್ಯ ಸೇವೆ ನೀಡುವುದಕ್ಕಾಗಿ ರಾಜ್ಯದ ಏಳು ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ 300 ಸ್ವಾಸ್ಥ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಇವು ಮಹಿಳೆಯರ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ಸಲಹೆ, ಸೂಚನೆಗಳನ್ನು ನೀಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿದೆ.
CM Bommai, who presented his debut budget in the assembly, made several announcements. He has presented a popular budget in view of the next election.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm