ಬ್ರೇಕಿಂಗ್ ನ್ಯೂಸ್
04-03-22 04:50 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯದ ಪ್ರಮುಖ ನಗರಗಳಲ್ಲಿ ‘’ನಮ್ಮ ಕ್ಲಿನಿಕ್ ‘’ ಹೆಸರಲ್ಲಿ 438 ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸೆಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ, ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ.
ರಾಜ್ಯದಾದ್ಯಂತ ಪ್ರಮುಖ ನಗರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು. ಬೆಂಗಳೂರು ನಗರದ ಪ್ರತೀ ವಾರ್ಡ್ ಗಳಲ್ಲಿ ಈ ಕ್ಲಿನಿಕ್ ಆರಂಭಗೊಳ್ಳಲಿದೆ. ಸಾಂಕ್ರಾಮಿಕ ರೋಗಗಳು, ಇನ್ನಿತರ ರೋಗಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ತಜ್ಞ ವೈದ್ಯರ ಬಳಿಗೆ ಕಳುಹಿಸುವ ಕೆಲಸವನ್ನು ಈ ಕೇಂದ್ರಗಳು ಮಾಡಲಿವೆ. ಆಮೂಲಕ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಸುಸಜ್ಜಿತ ಆರೋಗ್ಯ ಸೇವೆ ನೀಡುವುದಕ್ಕಾಗಿ ರಾಜ್ಯದ ಏಳು ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ 300 ಸ್ವಾಸ್ಥ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಇವು ಮಹಿಳೆಯರ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ಸಲಹೆ, ಸೂಚನೆಗಳನ್ನು ನೀಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿದೆ.
CM Bommai, who presented his debut budget in the assembly, made several announcements. He has presented a popular budget in view of the next election.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am