ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm