ಬ್ರೇಕಿಂಗ್ ನ್ಯೂಸ್
05-03-22 06:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.5: ಕಾಲೇಜಿನಲ್ಲಿ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಲೇಡಿಸ್ ಪಿಜಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಮ್ಮಲೂರಿನಲ್ಲಿ ನಡೆದಿದೆ.
ಭವ್ಯ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದೊಮ್ಮಲೂರು ಬ್ರಿಡ್ಜ್ ಬಳಿಯ ಕಟ್ಟಡದ 5 ನೇ ಮಹಡಿಯಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡ್ತಿದ್ದಳು. ಶುಕ್ರವಾರ ನಡೆದ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಕಾಲೇಜು ಸಿಬಂದಿ ಹೊರಕ್ಕೆ ಕಳಿಸಿದ್ದರು. ಇದ್ರಿಂದ ಮನನೊಂದ ಭವ್ಯಾ ತನ್ನ ಸೋದರಿ ದಿವ್ಯಾಗೆ ಕರೆ ಮಾಡಿ ನೋವು ಹೇಳಿಕೊಂಡಿದ್ದಳು.
ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ, ನಾನು ಇನ್ನು ಬದುಕೋದಿಲ್ಲ ಎಂದು ನೋವು ತೋಡಿಕೊಂಡಿದ್ದಳು. ಕೂಡಲೇ ದಿವ್ಯಾ ಈ ವಿಚಾರವನ್ನ ತನ್ನ ತಂದೆಗೆ ಕರೆ ಮಾಡಿ ತಿಳಿಸಿದ್ದಳು. ಆದರೆ ಅಷ್ಟರಲ್ಲಿ ಸೋದರಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಈ ಸಂಬಂಧ ಜೀವನ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore 21 year old commits suicide for being debarred from college for copying in exams. The deceased has been identified as Bhavya.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm