ಬ್ರೇಕಿಂಗ್ ನ್ಯೂಸ್
05-03-22 06:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.5: ಕಾಲೇಜಿನಲ್ಲಿ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಲೇಡಿಸ್ ಪಿಜಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಮ್ಮಲೂರಿನಲ್ಲಿ ನಡೆದಿದೆ.
ಭವ್ಯ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದೊಮ್ಮಲೂರು ಬ್ರಿಡ್ಜ್ ಬಳಿಯ ಕಟ್ಟಡದ 5 ನೇ ಮಹಡಿಯಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡ್ತಿದ್ದಳು. ಶುಕ್ರವಾರ ನಡೆದ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಕಾಲೇಜು ಸಿಬಂದಿ ಹೊರಕ್ಕೆ ಕಳಿಸಿದ್ದರು. ಇದ್ರಿಂದ ಮನನೊಂದ ಭವ್ಯಾ ತನ್ನ ಸೋದರಿ ದಿವ್ಯಾಗೆ ಕರೆ ಮಾಡಿ ನೋವು ಹೇಳಿಕೊಂಡಿದ್ದಳು.
ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ, ನಾನು ಇನ್ನು ಬದುಕೋದಿಲ್ಲ ಎಂದು ನೋವು ತೋಡಿಕೊಂಡಿದ್ದಳು. ಕೂಡಲೇ ದಿವ್ಯಾ ಈ ವಿಚಾರವನ್ನ ತನ್ನ ತಂದೆಗೆ ಕರೆ ಮಾಡಿ ತಿಳಿಸಿದ್ದಳು. ಆದರೆ ಅಷ್ಟರಲ್ಲಿ ಸೋದರಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಈ ಸಂಬಂಧ ಜೀವನ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore 21 year old commits suicide for being debarred from college for copying in exams. The deceased has been identified as Bhavya.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm