ಬ್ರೇಕಿಂಗ್ ನ್ಯೂಸ್
05-03-22 08:46 pm HK Desk news ಕರ್ನಾಟಕ
ಮಂಡ್ಯ, ಮಾ. 05: ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತರು.
ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್ ಕುಟುಂಬದವರ ಜತೆಗೂಡಿ ಕಾರಿನಲ್ಲಿ ಆಗಮಿಸಿದ್ದರು.
ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತು. ಆದ್ರೆ ಅಷ್ಟರಲ್ಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಯಿತು. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Eight month old pregnant woman dies after collapsing in temple in Mandya. The deceased has been identified as Pankaja.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am