ಬ್ರೇಕಿಂಗ್ ನ್ಯೂಸ್
07-03-22 05:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.7: ತಮಿಳುನಾಡಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿರುವ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿರುವ ಪ್ರಕರಣ ಈಗ ಬೆಂಗಳೂರು ತಲುಪಿದೆ. ಯುವತಿ ಹಾಗೂ ಆಕೆಯ ಪ್ರಿಯಕರ ಸತೀಶ್ ಕುಮಾರ್ ಕನ್ನಡ ಸಂಘಟನೆಗಳ ಆಶ್ರಯ ಪಡೆದು ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಕಾಣಿಸಿಕೊಂಡಿದ್ದಾರೆ.
ಸಚಿವರ ಮಗಳನ್ನು ಯುವಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಆನಂತರ ಕನ್ನಡ ಸಂಘಟನೆಗಳ ನಾಯಕರ ಆಶ್ರಯ ಪಡೆದು ಬೆಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಜೀವ ಬೆದರಿಕೆ ಇದ್ದು ರಕ್ಷಣೆ ಕೊಡಿ ಎಂದು ಬೇಡಿಕೆ ಇಟ್ಟು ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಯುವತಿ, ನಮಗೆ ತಮಿಳುನಾಡು ಪೊಲೀಸ್ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಕರ್ನಾಟಕಕ್ಕೆ ಬಂದಿದ್ದೇವೆ. ಅಲ್ಲಿಗೆ ಹೋದ್ರೆ ನಮ್ಮನ್ನು ಕೊಲೆ ಮಾಡ್ತಾರೆ. ಯೂ ಟ್ಯೂಬ್ ನಲ್ಲಿ ಕನ್ನಡ ಸಂಘಟನೆ ಸರ್ಚ್ ಮಾಡಿದ್ದೆ. ಆಗ ಭರತ್ ಶೆಟ್ಟಿ, ಮಧುಗಿರಿ ಮೋದಿ ಅಂತ ತೋರಿಸ್ತು. ಹಾಗೆ ಅವರನ್ನ ಸಂಪರ್ಕ ಮಾಡಿ ಬಂದಿದ್ದೇನೆ ಎಂದು ಹೇಳಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಅವರ ರೈಟ್ ಹ್ಯಾಂಡ್ ಆಗಿದ್ದಾರೆ ನನ್ನ ತಂದೆ. ತಂದೆ ಶೇಖರ್ ಬಾಬು ಹೇಳಿದ ಹಾಗೆ ಪೊಲೀಸರು ಕೇಳ್ತಾರೆ. ಈಗಾಗಲೇ ಸತೀಶ್ ಕುಮಾರ್ ಮನೆಯವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿ ಕಮಿಷನರ್ ಸಂಜೆ ಬರಲು ಹೇಳಿದ್ದಾರೆ. ನಾನು ಎಂಬಿಬಿಎಸ್ ಮಾಡಿದೀನಿ, ಸತೀಶ್ ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡ್ತಿದಾನೆ. ನಮ್ಮನ್ನು ಬದುಕಲು ಬಿಡಿ ಎಂದು ಯುವತಿ ಅಂಗಲಾಚಿದ್ದಾಳೆ.
Tamil Nadu Minister Sekar Babu daughter seeks help of Karnataka police after she gets married to her lover. She flee with her lover to Bangalore and has seeked help of Kannada Pro Organisations.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm