ಬ್ರೇಕಿಂಗ್ ನ್ಯೂಸ್
07-03-22 05:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.7: ತಮಿಳುನಾಡಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿರುವ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿರುವ ಪ್ರಕರಣ ಈಗ ಬೆಂಗಳೂರು ತಲುಪಿದೆ. ಯುವತಿ ಹಾಗೂ ಆಕೆಯ ಪ್ರಿಯಕರ ಸತೀಶ್ ಕುಮಾರ್ ಕನ್ನಡ ಸಂಘಟನೆಗಳ ಆಶ್ರಯ ಪಡೆದು ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಕಾಣಿಸಿಕೊಂಡಿದ್ದಾರೆ.
ಸಚಿವರ ಮಗಳನ್ನು ಯುವಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಆನಂತರ ಕನ್ನಡ ಸಂಘಟನೆಗಳ ನಾಯಕರ ಆಶ್ರಯ ಪಡೆದು ಬೆಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಜೀವ ಬೆದರಿಕೆ ಇದ್ದು ರಕ್ಷಣೆ ಕೊಡಿ ಎಂದು ಬೇಡಿಕೆ ಇಟ್ಟು ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಯುವತಿ, ನಮಗೆ ತಮಿಳುನಾಡು ಪೊಲೀಸ್ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಕರ್ನಾಟಕಕ್ಕೆ ಬಂದಿದ್ದೇವೆ. ಅಲ್ಲಿಗೆ ಹೋದ್ರೆ ನಮ್ಮನ್ನು ಕೊಲೆ ಮಾಡ್ತಾರೆ. ಯೂ ಟ್ಯೂಬ್ ನಲ್ಲಿ ಕನ್ನಡ ಸಂಘಟನೆ ಸರ್ಚ್ ಮಾಡಿದ್ದೆ. ಆಗ ಭರತ್ ಶೆಟ್ಟಿ, ಮಧುಗಿರಿ ಮೋದಿ ಅಂತ ತೋರಿಸ್ತು. ಹಾಗೆ ಅವರನ್ನ ಸಂಪರ್ಕ ಮಾಡಿ ಬಂದಿದ್ದೇನೆ ಎಂದು ಹೇಳಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಅವರ ರೈಟ್ ಹ್ಯಾಂಡ್ ಆಗಿದ್ದಾರೆ ನನ್ನ ತಂದೆ. ತಂದೆ ಶೇಖರ್ ಬಾಬು ಹೇಳಿದ ಹಾಗೆ ಪೊಲೀಸರು ಕೇಳ್ತಾರೆ. ಈಗಾಗಲೇ ಸತೀಶ್ ಕುಮಾರ್ ಮನೆಯವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿ ಕಮಿಷನರ್ ಸಂಜೆ ಬರಲು ಹೇಳಿದ್ದಾರೆ. ನಾನು ಎಂಬಿಬಿಎಸ್ ಮಾಡಿದೀನಿ, ಸತೀಶ್ ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡ್ತಿದಾನೆ. ನಮ್ಮನ್ನು ಬದುಕಲು ಬಿಡಿ ಎಂದು ಯುವತಿ ಅಂಗಲಾಚಿದ್ದಾಳೆ.
Tamil Nadu Minister Sekar Babu daughter seeks help of Karnataka police after she gets married to her lover. She flee with her lover to Bangalore and has seeked help of Kannada Pro Organisations.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm