ಬ್ರೇಕಿಂಗ್ ನ್ಯೂಸ್
21-09-20 01:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಭೂ ಸುಧಾರಣೆ, ವಿದ್ಯುತ್ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ರಸ್ತೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಅಧಿವೇಶನದ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಸದನದಲ್ಲಿ ಮೂರು ಕಾಯ್ದೆಗಳನ್ನ ಕೈ ಬಿಡುವಂತೆ ರೈತ ಸಂಘಟನೆಗಳು ಆಗ್ರಹಿಸಿವೆ.
ರೈತ, ಕಾರ್ಮಿಕ, ದಲಿತ ಸಂಘಟನೆ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ಬೃಹತ್ ರ್ಯಾಲಿ ಆರಂಭಿಸಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದ್ರೆ ಇಬ್ಬರೂ ಮುಖಂಡರ ನಡುವೆ ಒಗ್ಗಟ್ಟು ಕಾಣಿಸುತ್ತಿಲ್ಲ. ವಿವಿಧ ಸಂಘಟನೆಗಳ ಬ್ಯಾನರ್ ಹಿಡಿದುಕೊಂಡಿರುವ ರೈತರ ಅಧಿವೇಶನ ಮುಗಿಯುವರೆಗೂ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕಿನವರೆಗೂ ರೈತರು ರ್ಯಾಲಿ ಹೊರಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ 500ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿದೆ.
Join our WhatsApp group for latest news updates
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm