ಬ್ರೇಕಿಂಗ್ ನ್ಯೂಸ್
21-09-20 01:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಭೂ ಸುಧಾರಣೆ, ವಿದ್ಯುತ್ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ರಸ್ತೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಅಧಿವೇಶನದ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಸದನದಲ್ಲಿ ಮೂರು ಕಾಯ್ದೆಗಳನ್ನ ಕೈ ಬಿಡುವಂತೆ ರೈತ ಸಂಘಟನೆಗಳು ಆಗ್ರಹಿಸಿವೆ.

ರೈತ, ಕಾರ್ಮಿಕ, ದಲಿತ ಸಂಘಟನೆ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ಬೃಹತ್ ರ್ಯಾಲಿ ಆರಂಭಿಸಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದ್ರೆ ಇಬ್ಬರೂ ಮುಖಂಡರ ನಡುವೆ ಒಗ್ಗಟ್ಟು ಕಾಣಿಸುತ್ತಿಲ್ಲ. ವಿವಿಧ ಸಂಘಟನೆಗಳ ಬ್ಯಾನರ್ ಹಿಡಿದುಕೊಂಡಿರುವ ರೈತರ ಅಧಿವೇಶನ ಮುಗಿಯುವರೆಗೂ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕಿನವರೆಗೂ ರೈತರು ರ್ಯಾಲಿ ಹೊರಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ 500ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿದೆ.
Join our WhatsApp group for latest news updates
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm