ಬ್ರೇಕಿಂಗ್ ನ್ಯೂಸ್
21-09-20 01:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಭೂ ಸುಧಾರಣೆ, ವಿದ್ಯುತ್ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ರಸ್ತೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಅಧಿವೇಶನದ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಸದನದಲ್ಲಿ ಮೂರು ಕಾಯ್ದೆಗಳನ್ನ ಕೈ ಬಿಡುವಂತೆ ರೈತ ಸಂಘಟನೆಗಳು ಆಗ್ರಹಿಸಿವೆ.

ರೈತ, ಕಾರ್ಮಿಕ, ದಲಿತ ಸಂಘಟನೆ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ಬೃಹತ್ ರ್ಯಾಲಿ ಆರಂಭಿಸಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆದ್ರೆ ಇಬ್ಬರೂ ಮುಖಂಡರ ನಡುವೆ ಒಗ್ಗಟ್ಟು ಕಾಣಿಸುತ್ತಿಲ್ಲ. ವಿವಿಧ ಸಂಘಟನೆಗಳ ಬ್ಯಾನರ್ ಹಿಡಿದುಕೊಂಡಿರುವ ರೈತರ ಅಧಿವೇಶನ ಮುಗಿಯುವರೆಗೂ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕಿನವರೆಗೂ ರೈತರು ರ್ಯಾಲಿ ಹೊರಟ್ಟಿದ್ದು, ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ 500ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಿದೆ.
Join our WhatsApp group for latest news updates
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm