ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm