ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm