ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am