ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm