ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm