ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm