ಬ್ರೇಕಿಂಗ್ ನ್ಯೂಸ್
13-03-22 02:01 pm HK Desk news ಕರ್ನಾಟಕ
ಹುಬ್ಬಳ್ಳಿ, ಮಾ.13: ಪಂಚ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿ ಸರಕಾರದ ಮೇಲೆ ದೊಡ್ಡ ಮಟ್ಟಿನ ಪರಿಣಾಮ ಬೀರಲಿದೆ ಎನ್ನುವ ವದಂತಿ ಹಬ್ಬಿರುವಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿರುವುದು ಪಕ್ಕಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೋಷಿ, ಈ ಬಗ್ಗೆ ಈಗ ಯಾವುದೇ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆ ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಮಂತ್ರಿಮಂಡಲ ವಿಸ್ತರಣೆಯೋ, ಪುನಾರಚನೆಯೋ ಅನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೀನಾಯ ಸೋಲಿನ ಕುರಿತ ಪ್ರಶ್ನೆಗೆ, ಕಾಂಗ್ರೆಸನ್ನು ಸ್ವಾತಂತ್ರ್ಯ ಕಾಲದಲ್ಲಿಯೇ ವಿಸರ್ಜಿಸಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ, ಇವರು ಕೇಳಿರಲಿಲ್ಲ. ಈಗ ರಾಹುಲ್ ಗಾಂಧಿಯವರು ಸ್ವತಃ ಆ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು 13 ಜನ ವೀಕ್ಷಕರನ್ನು ಅಲ್ಲಿಗೆ ಕಳುಹಿಸಿತ್ತು. ಇವರೇನು ಅಲ್ಲಿ ಗೂಂಡಾಗಿರಿ ನಡೆಸುವುದಕ್ಕೆ ಇಷ್ಟೊಂದು ಮಂದಿಯನ್ನು ಕಳುಹಿಸಿದ್ರಾ.. ಅಲ್ಲಿ ಕುಸ್ತಿ ಮಾಡಲು ಇರುತ್ತೆ ಎಂದು ಇವರು ಭಾವಿಸಿರಬೇಕು ಎಂದು ಕುಹಕವಾಡಿದರು. ಗೋವಾದಲ್ಲಿ ಫಲಿತಾಂಶ ಬರುವುದಕ್ಕೆ ಮೊದಲೇ ಡಿಕೆಶಿ ಅಲ್ಲಿಗೆ ತೆರಳಿದ್ದರು. ಅವರಿಗೇನು ಅಲ್ಲಿ ಗೂಂಡಾಗಿರಿ ನಡೆಸೋಕೆ ಇತ್ತಾ ಎಂದು ಪ್ರಶ್ನೆ ಮಾಡಿದರು.
Union minister Prahlada Joshi has hinted that there will be a expansion or restructuring in the state amid rumors that the outcome of the five states will have a major impact on the state BJP government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am