ಬ್ರೇಕಿಂಗ್ ನ್ಯೂಸ್
13-03-22 02:01 pm HK Desk news ಕರ್ನಾಟಕ
ಹುಬ್ಬಳ್ಳಿ, ಮಾ.13: ಪಂಚ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿ ಸರಕಾರದ ಮೇಲೆ ದೊಡ್ಡ ಮಟ್ಟಿನ ಪರಿಣಾಮ ಬೀರಲಿದೆ ಎನ್ನುವ ವದಂತಿ ಹಬ್ಬಿರುವಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿರುವುದು ಪಕ್ಕಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೋಷಿ, ಈ ಬಗ್ಗೆ ಈಗ ಯಾವುದೇ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆ ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಮಂತ್ರಿಮಂಡಲ ವಿಸ್ತರಣೆಯೋ, ಪುನಾರಚನೆಯೋ ಅನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೀನಾಯ ಸೋಲಿನ ಕುರಿತ ಪ್ರಶ್ನೆಗೆ, ಕಾಂಗ್ರೆಸನ್ನು ಸ್ವಾತಂತ್ರ್ಯ ಕಾಲದಲ್ಲಿಯೇ ವಿಸರ್ಜಿಸಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ, ಇವರು ಕೇಳಿರಲಿಲ್ಲ. ಈಗ ರಾಹುಲ್ ಗಾಂಧಿಯವರು ಸ್ವತಃ ಆ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು 13 ಜನ ವೀಕ್ಷಕರನ್ನು ಅಲ್ಲಿಗೆ ಕಳುಹಿಸಿತ್ತು. ಇವರೇನು ಅಲ್ಲಿ ಗೂಂಡಾಗಿರಿ ನಡೆಸುವುದಕ್ಕೆ ಇಷ್ಟೊಂದು ಮಂದಿಯನ್ನು ಕಳುಹಿಸಿದ್ರಾ.. ಅಲ್ಲಿ ಕುಸ್ತಿ ಮಾಡಲು ಇರುತ್ತೆ ಎಂದು ಇವರು ಭಾವಿಸಿರಬೇಕು ಎಂದು ಕುಹಕವಾಡಿದರು. ಗೋವಾದಲ್ಲಿ ಫಲಿತಾಂಶ ಬರುವುದಕ್ಕೆ ಮೊದಲೇ ಡಿಕೆಶಿ ಅಲ್ಲಿಗೆ ತೆರಳಿದ್ದರು. ಅವರಿಗೇನು ಅಲ್ಲಿ ಗೂಂಡಾಗಿರಿ ನಡೆಸೋಕೆ ಇತ್ತಾ ಎಂದು ಪ್ರಶ್ನೆ ಮಾಡಿದರು.
Union minister Prahlada Joshi has hinted that there will be a expansion or restructuring in the state amid rumors that the outcome of the five states will have a major impact on the state BJP government.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm