ಬ್ರೇಕಿಂಗ್ ನ್ಯೂಸ್
13-03-22 02:01 pm HK Desk news ಕರ್ನಾಟಕ
ಹುಬ್ಬಳ್ಳಿ, ಮಾ.13: ಪಂಚ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿ ಸರಕಾರದ ಮೇಲೆ ದೊಡ್ಡ ಮಟ್ಟಿನ ಪರಿಣಾಮ ಬೀರಲಿದೆ ಎನ್ನುವ ವದಂತಿ ಹಬ್ಬಿರುವಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿರುವುದು ಪಕ್ಕಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೋಷಿ, ಈ ಬಗ್ಗೆ ಈಗ ಯಾವುದೇ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆ ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಮಂತ್ರಿಮಂಡಲ ವಿಸ್ತರಣೆಯೋ, ಪುನಾರಚನೆಯೋ ಅನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೀನಾಯ ಸೋಲಿನ ಕುರಿತ ಪ್ರಶ್ನೆಗೆ, ಕಾಂಗ್ರೆಸನ್ನು ಸ್ವಾತಂತ್ರ್ಯ ಕಾಲದಲ್ಲಿಯೇ ವಿಸರ್ಜಿಸಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ, ಇವರು ಕೇಳಿರಲಿಲ್ಲ. ಈಗ ರಾಹುಲ್ ಗಾಂಧಿಯವರು ಸ್ವತಃ ಆ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು 13 ಜನ ವೀಕ್ಷಕರನ್ನು ಅಲ್ಲಿಗೆ ಕಳುಹಿಸಿತ್ತು. ಇವರೇನು ಅಲ್ಲಿ ಗೂಂಡಾಗಿರಿ ನಡೆಸುವುದಕ್ಕೆ ಇಷ್ಟೊಂದು ಮಂದಿಯನ್ನು ಕಳುಹಿಸಿದ್ರಾ.. ಅಲ್ಲಿ ಕುಸ್ತಿ ಮಾಡಲು ಇರುತ್ತೆ ಎಂದು ಇವರು ಭಾವಿಸಿರಬೇಕು ಎಂದು ಕುಹಕವಾಡಿದರು. ಗೋವಾದಲ್ಲಿ ಫಲಿತಾಂಶ ಬರುವುದಕ್ಕೆ ಮೊದಲೇ ಡಿಕೆಶಿ ಅಲ್ಲಿಗೆ ತೆರಳಿದ್ದರು. ಅವರಿಗೇನು ಅಲ್ಲಿ ಗೂಂಡಾಗಿರಿ ನಡೆಸೋಕೆ ಇತ್ತಾ ಎಂದು ಪ್ರಶ್ನೆ ಮಾಡಿದರು.
Union minister Prahlada Joshi has hinted that there will be a expansion or restructuring in the state amid rumors that the outcome of the five states will have a major impact on the state BJP government.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm