ಬ್ರೇಕಿಂಗ್ ನ್ಯೂಸ್
15-03-22 11:44 am Bengalore Correspondent ಕರ್ನಾಟಕ
ಬೆಂಗಳೂರು, ಮಾ.15: ರಾಷ್ಟ್ರಮಟ್ಟದಲ್ಲಿ ತೀವ್ರ ವಿವಾದ ಎಬ್ಬಿಸಿದ್ದ ಹಿಜಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು ಹಿಜಬ್ ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.
ಉಡುಪಿ ಸರಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಬಳಿಕ ಇಡೀ ರಾಜ್ಯಕ್ಕೆ ಹಬ್ಬಿತ್ತು. ವಿವಾದ ನ್ಯಾಯಾಲಯದ ಮೆಟ್ಟಿಲೇರಿದ ಸತತ 13 ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಪೀಠ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಆಧರಿತ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ತೀರ್ಪು ನೀಡಿದೆ. ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಕುರಾನ್ ನಲ್ಲಿ ಹಿಜಾಬ್ ಅವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಯಾವುದೇ ಆಧಾರವಿಲ್ಲ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ವಿಧ್ಯಾರ್ಥಿನಿಯರು ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡಲು ಅವಕಾಶ ಇಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.
In an important verdict on Tuesday, the Karnataka High Court dismissed various petitions challenging a ban on Hijab in education institutions. The full bench of the HC concluded its hearing in the Hijab case saying that wearing the Hijab is not a part of essential religious practices in Islam.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm