ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm