ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm