ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm