ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm