ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am