ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am