ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm