ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm