ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm