ಬ್ರೇಕಿಂಗ್ ನ್ಯೂಸ್
16-03-22 05:39 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.16: ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿರುವ ತೀರ್ಪನ್ನು ವಿರೋಧಿಸಿ ಮಾ.17 ರಂದು ರಾಜ್ಯ ಬಂದ್ ನಡೆಸಲು ಮುಸ್ಲಿಂ ಸಂಘಟನೆಗಳ ನಾಯಕರು ಕರೆ ನೀಡಿದ್ದಾರೆ. ಅಮೀರ್ ಇ- ಷರೀಯತ್ ಕರ್ನಾಟಕ ಎನ್ನುವ ಸಂಘಟನೆಯ ನಾಯಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶದಿ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನ ಸ್ವಯಂಪ್ರೇರಿತ ಬಂದ್ ನಡೆಸುವಂತೆ ಹೇಳಿದ್ದಾರೆ.
ಅಮೀರ್ ಇ -ಷರೀಯತ್ ಎನ್ನುವುದು ರಾಜ್ಯದಲ್ಲಿ ಎಲ್ಲ ಮುಸ್ಲಿಂ ಸಂಘಟನೆಗಳ ಪೈಕಿ ಪ್ರಮುಖವಾಗಿದ್ದು ಇದರ ಮುಖ್ಯಸ್ಥರ ಕರೆಯನ್ನು ಓಗೊಟ್ಟು ಇತರ ಸಂಘಟನೆಗಳ ನಾಯಕರು ಬಂದ್ ಬೆಂಬಲಿಸಲು ಕರೆ ನೀಡುತ್ತಿದ್ದಾರೆ. ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವುದನ್ನು ಸಂಘಟನೆಗಳ ನಾಯಕರು ವಿರೋಧಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಅರ್ಜಿಯನ್ನು ಕೂಡಲೇ ಪರಿಗಣಿಸಲು ಕೋರ್ಟ್ ನಿರಾಕರಿಸಿತ್ತು. ಅಲ್ಲದೆ, ಹೋಲಿ ರಜೆಯ ಬಳಿಕ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ವಿದ್ಯಾರ್ಥಿನಿಯರ ಬೆನ್ನಿಗೆ ನಿಂತಿದ್ದಾರೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸಭೆ ನಡೆಸಿದ ಮಸೀದಿ ಕಮಿಟಿಗಳ ಮುಖ್ಯಸ್ಥರು, ವಿವಿಧ ಸಂಘಟನೆಗಳ ನಾಯಕರು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಮುಸ್ಲಿಮರು ಎಲ್ಲ ವ್ಯಾಪಾರ, ವಹಿವಾಟುಗಳನ್ನು ಸ್ಥಗಿತಗೊಳಿಸಿ ಸಾತ್ವಿಕ ವಿರೋಧ ವ್ಯಕ್ತಪಡಿಸಬೇಕು. ಆದರೆ ಯುವಕರು ಸಂಯಮ ಕಾಪಾಡಬೇಕು. ಯಾರನ್ನೂ ಬಲವಂತದಿಂದ ಬಂದ್ ಮಾಡಲು ಮುಂದಾಗಬಾರದು. ಮೂಲೆ, ಮೂಲೆಯಲ್ಲಿರುವ ಎಲ್ಲ ರೀತಿಯ ಮುಸ್ಲಿಮರು ಸ್ವಯಂ ಆಗಿ ಬಂದ್ ಮಾಡಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು ಎಂದು ನಾಯಕರು ಹೇಳಿದ್ದಾರೆ.
Ameer-e-Shariat of Karnataka (head priest) Maulana Sagheer Ahmad Khan Rashadi on Wednesday issued a call for a state-wide bandh on Thursday and called upon the community members to observe it peacefully.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am