ಬ್ರೇಕಿಂಗ್ ನ್ಯೂಸ್
17-03-22 09:05 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.17: ಹಿಂದೆ ಶಾಬಾನೋ ಪ್ರಕರಣದಲ್ಲಿ ಕೋರ್ಟ್ ತೀರ್ಪು ನೀಡಿದಾಗಲೂ ಅವರು ಇದೇ ರೀತಿ ವರ್ತಿಸಿದ್ದರು. ಆಗ ಇದ್ದ ರಾಜೀವ ಗಾಂಧಿ ಸರಕಾರದ ಮೇಲೆ ಒತ್ತಡ ಹಾಕಿದ್ದರು. ಆದರೆ, ಈಗ ಆ ರೀತಿ ಮಾಡಲು ಸಾಧ್ಯವಿಲ್ಲ. ನೀವು ಹೇಳಿದಂತೆ ಕುಣಿಯುವ ಸರಕಾರ ಈಗ ಇಲ್ಲ. ಈಗ ಇರೋದು ಬಿಜೆಪಿ ಸರಕಾರ, ರಾಷ್ಟ್ರದ ಹಿತಾಸಕ್ತಿ ಪ್ರಕಾರ ಮಾತ್ರ ನಡೆದುಕೊಳ್ಳುತ್ತದೆ. ಜಿನ್ನಾ ರೀತಿಯ ಮೈಂಡ್ ಸೆಟ್ ಇದ್ದಲ್ಲಿ ಅದಕ್ಕೆ ಮಣೆ ಹಾಕಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ನಿಮಗೆ ಜಿನ್ನಾ ಮನಸ್ಥಿತಿ ಇದ್ದಲ್ಲಿ ದಯವಿಟ್ಟು ಅದರಿಂದ ಹೊರಬನ್ನಿ. ಮೊದಲು ಭಾರತೀಯರಾಗುವುದನ್ನು ಕಲಿಯಿರಿ. ಜಿನ್ನಾ ಮೈಂಡ್ ಸೆಟ್ ನಿಮಗಿದ್ದಲ್ಲಿ ಅದು ಪ್ರಯೋಜನಕ್ಕೆ ಬರಲ್ಲ. ಅವರು ಕೋರ್ಟನ್ನು ಬೆದರಿಸಲು ಬಯಸಿದ್ದರೆ, ಕೋರ್ಟ್ ಯಾವುದಕ್ಕೂ ಕ್ಯಾರ್ ಮಾಡಲ್ಲ. ಸರಕಾರವನ್ನು ಒತ್ತಡ ಹೇರಲು, ಭಯ ಮೂಡಿಸಲು ಯತ್ನಿಸಿದರೆ, ಅದು ಸಾಧ್ಯವಿಲ್ಲ. ಈಗ ಇರೋದು ಬಿಜೆಪಿ ಸರಕಾರ ಎಂದು ಸಿಟಿ ರವಿ ಹೇಳಿದರು.
ಒಂದು ವೇಳೆ, ಅವರ ಪರವಾಗಿ ಕೋರ್ಟ್ ತೀರ್ಪು ಬಂದಲ್ಲಿ ಆಗ ಭಾರತದ ಸಂವಿಧಾನ, ಕೋರ್ಟ್ ಬಗ್ಗೆ ಮಾತು ಹೇಳುತ್ತಾರೆ. ವಿರೋಧ ಬಂದಲ್ಲಿ ತಮ್ಮ ಅಜೆಂಡಾವನ್ನು ಹೇರುತ್ತಾರೆ. ಏನಿದ್ದರೂ, ಇವರ ಅಜೆಂಡಾಗಳಿಗೆ, ಗೊಡ್ಡು ಬೆದರಿಕೆಗಳಿಗೆ ಬಗ್ಗುವ ಸರಕಾರ ಈಗ ಇಲ್ಲ ಎಂದು ಸಿಟಿ ರವಿ ಮುಸ್ಲಿಂ ಸಂಘಟನೆಗಳು ಹಿಜಾಬ್ ತೀರ್ಪು ವಿರೋಧಿಸಿ ನೀಡಿರುವ ಬಂದ್ ಕರೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳ ಕರೆಯಂತೆ, ಮುಸ್ಲಿಂ ವರ್ತಕರು ತಮ್ಮ ಅಂಗಡಿ, ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ ಹಿಜಾಬ್ ತೀರ್ಪು ವಿರೋಧಿಸಿದ್ದಾರೆ.
Reacting to the bandh call given by Muslim organisations against verdict on wearing of hijab in classrooms, BJP National General Secretary C.T. Ravi on Thursday said that people need to shed the Jinnah mindset. “They did the same thing after the Supreme Court verdict in the Shah Bano case. Then Congress government under the leadership of Rajiv Gandhi succumbed to their pressure. This is not the time to continue with your agenda,” Ravi said.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm