ಬ್ರೇಕಿಂಗ್ ನ್ಯೂಸ್
17-03-22 09:05 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.17: ಹಿಂದೆ ಶಾಬಾನೋ ಪ್ರಕರಣದಲ್ಲಿ ಕೋರ್ಟ್ ತೀರ್ಪು ನೀಡಿದಾಗಲೂ ಅವರು ಇದೇ ರೀತಿ ವರ್ತಿಸಿದ್ದರು. ಆಗ ಇದ್ದ ರಾಜೀವ ಗಾಂಧಿ ಸರಕಾರದ ಮೇಲೆ ಒತ್ತಡ ಹಾಕಿದ್ದರು. ಆದರೆ, ಈಗ ಆ ರೀತಿ ಮಾಡಲು ಸಾಧ್ಯವಿಲ್ಲ. ನೀವು ಹೇಳಿದಂತೆ ಕುಣಿಯುವ ಸರಕಾರ ಈಗ ಇಲ್ಲ. ಈಗ ಇರೋದು ಬಿಜೆಪಿ ಸರಕಾರ, ರಾಷ್ಟ್ರದ ಹಿತಾಸಕ್ತಿ ಪ್ರಕಾರ ಮಾತ್ರ ನಡೆದುಕೊಳ್ಳುತ್ತದೆ. ಜಿನ್ನಾ ರೀತಿಯ ಮೈಂಡ್ ಸೆಟ್ ಇದ್ದಲ್ಲಿ ಅದಕ್ಕೆ ಮಣೆ ಹಾಕಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ನಿಮಗೆ ಜಿನ್ನಾ ಮನಸ್ಥಿತಿ ಇದ್ದಲ್ಲಿ ದಯವಿಟ್ಟು ಅದರಿಂದ ಹೊರಬನ್ನಿ. ಮೊದಲು ಭಾರತೀಯರಾಗುವುದನ್ನು ಕಲಿಯಿರಿ. ಜಿನ್ನಾ ಮೈಂಡ್ ಸೆಟ್ ನಿಮಗಿದ್ದಲ್ಲಿ ಅದು ಪ್ರಯೋಜನಕ್ಕೆ ಬರಲ್ಲ. ಅವರು ಕೋರ್ಟನ್ನು ಬೆದರಿಸಲು ಬಯಸಿದ್ದರೆ, ಕೋರ್ಟ್ ಯಾವುದಕ್ಕೂ ಕ್ಯಾರ್ ಮಾಡಲ್ಲ. ಸರಕಾರವನ್ನು ಒತ್ತಡ ಹೇರಲು, ಭಯ ಮೂಡಿಸಲು ಯತ್ನಿಸಿದರೆ, ಅದು ಸಾಧ್ಯವಿಲ್ಲ. ಈಗ ಇರೋದು ಬಿಜೆಪಿ ಸರಕಾರ ಎಂದು ಸಿಟಿ ರವಿ ಹೇಳಿದರು.
ಒಂದು ವೇಳೆ, ಅವರ ಪರವಾಗಿ ಕೋರ್ಟ್ ತೀರ್ಪು ಬಂದಲ್ಲಿ ಆಗ ಭಾರತದ ಸಂವಿಧಾನ, ಕೋರ್ಟ್ ಬಗ್ಗೆ ಮಾತು ಹೇಳುತ್ತಾರೆ. ವಿರೋಧ ಬಂದಲ್ಲಿ ತಮ್ಮ ಅಜೆಂಡಾವನ್ನು ಹೇರುತ್ತಾರೆ. ಏನಿದ್ದರೂ, ಇವರ ಅಜೆಂಡಾಗಳಿಗೆ, ಗೊಡ್ಡು ಬೆದರಿಕೆಗಳಿಗೆ ಬಗ್ಗುವ ಸರಕಾರ ಈಗ ಇಲ್ಲ ಎಂದು ಸಿಟಿ ರವಿ ಮುಸ್ಲಿಂ ಸಂಘಟನೆಗಳು ಹಿಜಾಬ್ ತೀರ್ಪು ವಿರೋಧಿಸಿ ನೀಡಿರುವ ಬಂದ್ ಕರೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳ ಕರೆಯಂತೆ, ಮುಸ್ಲಿಂ ವರ್ತಕರು ತಮ್ಮ ಅಂಗಡಿ, ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ ಹಿಜಾಬ್ ತೀರ್ಪು ವಿರೋಧಿಸಿದ್ದಾರೆ.
Reacting to the bandh call given by Muslim organisations against verdict on wearing of hijab in classrooms, BJP National General Secretary C.T. Ravi on Thursday said that people need to shed the Jinnah mindset. “They did the same thing after the Supreme Court verdict in the Shah Bano case. Then Congress government under the leadership of Rajiv Gandhi succumbed to their pressure. This is not the time to continue with your agenda,” Ravi said.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm