ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm