ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
28-02-25 09:33 pm
HK News Desk
B Y Vijayendra, D K Shivakumar: ರಾಜ್ಯದಲ್ಲಿ ಕ್...
28-02-25 06:17 pm
ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಿಐಎಸ್ಎಫ್ ಭದ್ರತಾ ಸಿಬ...
28-02-25 05:52 pm
Mangalore Shiradi Ghat: ಶಿರಾಡಿ ಘಾಟ್ ಹೆದ್ದಾರಿಯ...
28-02-25 11:51 am
Honnavara Fire: ಹೊನ್ನಾವರದಲ್ಲಿ ಗುಜರಿ ಗೋಡೌನ್ಗೆ...
27-02-25 05:50 pm
28-02-25 08:11 pm
HK News Desk
ಪಾಕಿಸ್ತಾನ ಮದ್ರಸಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ;...
28-02-25 07:46 pm
Sudan Plane Crash: ಸುಡಾನಲ್ಲಿ ಹೆಚ್ಚುತ್ತಿರುವ ಅಂ...
26-02-25 05:38 pm
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
28-02-25 10:15 pm
Mangalore Correspondent
Sharan Pumpwell, student missing, Farangipete...
28-02-25 06:13 pm
Mangalore Heat Wave: ಕರಾವಳಿಗೆ ಇನ್ನೂ ನಾಲ್ಕೈದು...
27-02-25 11:07 pm
Kotekar Robbey case, Bhaskar Belchada, Saheb...
27-02-25 10:48 pm
Talat Gang Mangalore, Ankola Robbery case: ಅಂ...
27-02-25 10:31 pm
28-02-25 02:37 pm
HK News Desk
Bidar Murder, Crime: ಬೀದರ್ ; ಕುಡಿದು ಬಂದು ಕಿರು...
26-02-25 10:48 pm
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm