ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am