ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am