ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm