ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm