ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm