ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am