ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm