ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm