ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm