ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am