ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm