ಬ್ರೇಕಿಂಗ್ ನ್ಯೂಸ್
22-03-22 12:41 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ 22: ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ ಎಸ್'ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ.

ಚಾಮರಾಜಪೇಟೆಯ ಬಿ.ಎನ್.ರಘು, ಆರ್'ಟಿ ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ.

ಈ ಹಿಂದೆ ಬಿಡಿಎ ಕಚೇರಿಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಹಲವು ಅಕ್ರಮಗಳನ್ನು ಪತ್ತೆಮಾಡಿದ್ದರು. ಆ ಪ್ರಕರಣದ ತನಿಖೆಯಲ್ಲಿ ಖಾಸಗಿ ಮಧ್ಯವರ್ತಿಗಳ ಪಾತ್ರದ ಕುರಿತು ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿರುವ ತನಿಖಾ ಸಂಸ್ಥೆ, ಕಾರ್ಯಾಚರಣೆ ನಡೆಸುತ್ತಿದೆ.
The Anti Corruption Bureau (ACB) officials are conducting searches in nine places belonging to nine middlemen/agents/touts over the allegation of influencing public servants by corruption.A team of around 100 officers under the supervision of Uma Prashant, Superintendent of Police, Headquarters, are conducting the searches from Tuesday early hours.According to ACB officials, the nine suspects are allegedly influencing public servants by corruption or illegal means by excercising their influence to involve in the malpractices and other irregular activities in Bangalore Development Authority (BDA...
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm