ಬ್ರೇಕಿಂಗ್ ನ್ಯೂಸ್
23-03-22 06:02 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.23 : ಹಿಂದುಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಹೇರುವ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಇವರು ಚುನಾವಣೆ ಬರುವಾಗ ಭಾವನಾತ್ಮಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿ, ಕೋಮು ಸಾಮರಸ್ಯ ಕದಡಿಸುವ ಕೆಲಸ ಮಾಡುತ್ತಾರೆಂದು ಭವಿಷ್ಯ ನುಡಿದಿದ್ದೆ ಎಂದರು.
ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಹರಡಿಸಲು ಯತ್ನಿಸುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ ಎಂದು ಹೇಳಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವನ್ನು ಬದಿಗೆ ಸರಿಸಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದೆಯಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಖಂಡಿಸಿದರು.
Udupi Kapu jatre restriction for Muslims will spread across state, HDK slams BJP party for disturbing harmony.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm