ಬ್ರೇಕಿಂಗ್ ನ್ಯೂಸ್
23-03-22 06:02 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.23 : ಹಿಂದುಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಹೇರುವ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಇವರು ಚುನಾವಣೆ ಬರುವಾಗ ಭಾವನಾತ್ಮಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿ, ಕೋಮು ಸಾಮರಸ್ಯ ಕದಡಿಸುವ ಕೆಲಸ ಮಾಡುತ್ತಾರೆಂದು ಭವಿಷ್ಯ ನುಡಿದಿದ್ದೆ ಎಂದರು.
ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಹರಡಿಸಲು ಯತ್ನಿಸುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ ಎಂದು ಹೇಳಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವನ್ನು ಬದಿಗೆ ಸರಿಸಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದೆಯಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಖಂಡಿಸಿದರು.
Udupi Kapu jatre restriction for Muslims will spread across state, HDK slams BJP party for disturbing harmony.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm