ಬ್ರೇಕಿಂಗ್ ನ್ಯೂಸ್
23-03-22 06:02 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.23 : ಹಿಂದುಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಹೇರುವ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಇವರು ಚುನಾವಣೆ ಬರುವಾಗ ಭಾವನಾತ್ಮಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿ, ಕೋಮು ಸಾಮರಸ್ಯ ಕದಡಿಸುವ ಕೆಲಸ ಮಾಡುತ್ತಾರೆಂದು ಭವಿಷ್ಯ ನುಡಿದಿದ್ದೆ ಎಂದರು.
ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಹರಡಿಸಲು ಯತ್ನಿಸುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ ಎಂದು ಹೇಳಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವನ್ನು ಬದಿಗೆ ಸರಿಸಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದೆಯಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಖಂಡಿಸಿದರು.
Udupi Kapu jatre restriction for Muslims will spread across state, HDK slams BJP party for disturbing harmony.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am